ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ಕಾಲೇಜಿನಸಮಾಜಕಾರ್ಯ ವಿಭಾಗದಿಂದ ಮಂಗಳೂರಿನ ಸೈಂಟ್ಆಗ್ನೆಸ್ವಿಶೇಷ ಚೇತನರ ಶಾಲೆಗೆ ಅಧ್ಯಯನಕ್ಕಾಗಿಒಂದು ದಿನದ ಭೇಟಿಕಾರ್ಯಕ್ರಮವನ್ನುಇತ್ತೀಚೆಗೆ ಹಮ್ಮಿಕೊಂಡಿದ್ದರು. ಸಮಾಜಕಾರ್ಯ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವಿಭಾಗದ ವಿದ್ಯಾರ್ಥಿಗಳು ಭೇಟಿ ನೀಡಿಶಾಲೆಯ ಬೋಧನಕ್ರಮ, ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿದರು. ಉಪನ್ಯಾಸಕರಾದ ಕೃಪಾ ಎ ಎನ್, ಶೋಭಾ ಎ ಹಾಗೂ ಹೇಮಂತ್ಎನ್ ಎ ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…