ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ಕಾಲೇಜಿನಸಮಾಜಕಾರ್ಯ ವಿಭಾಗದಿಂದ ಮಂಗಳೂರಿನ ಸೈಂಟ್ಆಗ್ನೆಸ್ವಿಶೇಷ ಚೇತನರ ಶಾಲೆಗೆ ಅಧ್ಯಯನಕ್ಕಾಗಿಒಂದು ದಿನದ ಭೇಟಿಕಾರ್ಯಕ್ರಮವನ್ನುಇತ್ತೀಚೆಗೆ ಹಮ್ಮಿಕೊಂಡಿದ್ದರು. ಸಮಾಜಕಾರ್ಯ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವಿಭಾಗದ ವಿದ್ಯಾರ್ಥಿಗಳು ಭೇಟಿ ನೀಡಿಶಾಲೆಯ ಬೋಧನಕ್ರಮ, ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿದರು. ಉಪನ್ಯಾಸಕರಾದ ಕೃಪಾ ಎ ಎನ್, ಶೋಭಾ ಎ ಹಾಗೂ ಹೇಮಂತ್ಎನ್ ಎ ಉಪಸ್ಥಿತರಿದ್ದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…