ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ಕಾಲೇಜಿನಸಮಾಜಕಾರ್ಯ ವಿಭಾಗದಿಂದ ಮಂಗಳೂರಿನ ಸೈಂಟ್ಆಗ್ನೆಸ್ವಿಶೇಷ ಚೇತನರ ಶಾಲೆಗೆ ಅಧ್ಯಯನಕ್ಕಾಗಿಒಂದು ದಿನದ ಭೇಟಿಕಾರ್ಯಕ್ರಮವನ್ನುಇತ್ತೀಚೆಗೆ ಹಮ್ಮಿಕೊಂಡಿದ್ದರು. ಸಮಾಜಕಾರ್ಯ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವಿಭಾಗದ ವಿದ್ಯಾರ್ಥಿಗಳು ಭೇಟಿ ನೀಡಿಶಾಲೆಯ ಬೋಧನಕ್ರಮ, ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿದರು. ಉಪನ್ಯಾಸಕರಾದ ಕೃಪಾ ಎ ಎನ್, ಶೋಭಾ ಎ ಹಾಗೂ ಹೇಮಂತ್ಎನ್ ಎ ಉಪಸ್ಥಿತರಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…