ಸುಳ್ಯ: ಸುಳ್ಯ ಎನ್.ಎಸ್.ಯು.ಐ. ವತಿಯಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಟ್ಯಾಲೆಂಟ್ ಅವಾರ್ಡ್ 2020 ನ್ನು ವಿದ್ಯಾರ್ಥಿಗಳ ಮನೆಗೆ ತೆರಳಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ., ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ಧೀಕ್ ಕೊಕ್ಕೋ, ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ಕೊಡಗು ಜಿಲ್ಲಾ ಸಾಮಾಜಿಕ ಜಾಲಾತಾಣ ಅಧ್ಯಕ್ಷ ಸೂರಜ್ ಹೊಸೂರು, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಪ್ರದೀಪ್ ರೈ ಪಾಂಬಾರು, ಎನ್.ಎಸ್.ಯು.ಐ. ಸುಳ್ಯ ಇದರ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ, ಆಶೀಕ್ ಅರಂತೋಡು, ಶಹೀದ್ ಪಾರೆ, ಸಿಯಾಬ್ ಕೇರ್ಪಳ, ಉಪಸ್ಥಿತರಿದ್ದರು.
ಎಸ್.ಎಸ್ಎಲ್ಸಿ. ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅನೂಷ್, ಮೇಘ ಪಿ.ವೈ., ಮರಿಯಂ ರಫನಾ, ಫಾತಿಮಾ ಮುಬಿನ, ಸೌಮ್ಯ ಮತ್ತು ಗೌರಿಪ್ರಿಯ ಇವರನ್ನು ಪುರಸ್ಕರಿಸಲಾಯಿತು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…