ಸುಳ್ಯ: ಸುಳ್ಯ ಎನ್.ಎಸ್.ಯು.ಐ. ವತಿಯಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಟ್ಯಾಲೆಂಟ್ ಅವಾರ್ಡ್ 2020 ನ್ನು ವಿದ್ಯಾರ್ಥಿಗಳ ಮನೆಗೆ ತೆರಳಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ., ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ಧೀಕ್ ಕೊಕ್ಕೋ, ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ಕೊಡಗು ಜಿಲ್ಲಾ ಸಾಮಾಜಿಕ ಜಾಲಾತಾಣ ಅಧ್ಯಕ್ಷ ಸೂರಜ್ ಹೊಸೂರು, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಪ್ರದೀಪ್ ರೈ ಪಾಂಬಾರು, ಎನ್.ಎಸ್.ಯು.ಐ. ಸುಳ್ಯ ಇದರ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ, ಆಶೀಕ್ ಅರಂತೋಡು, ಶಹೀದ್ ಪಾರೆ, ಸಿಯಾಬ್ ಕೇರ್ಪಳ, ಉಪಸ್ಥಿತರಿದ್ದರು.
ಎಸ್.ಎಸ್ಎಲ್ಸಿ. ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅನೂಷ್, ಮೇಘ ಪಿ.ವೈ., ಮರಿಯಂ ರಫನಾ, ಫಾತಿಮಾ ಮುಬಿನ, ಸೌಮ್ಯ ಮತ್ತು ಗೌರಿಪ್ರಿಯ ಇವರನ್ನು ಪುರಸ್ಕರಿಸಲಾಯಿತು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…