Advertisement
ನಮ್ಮೂರ ಸುದ್ದಿ

ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ

Share

ಸುಳ್ಯ: ಇತ್ತೀಚೆಗೆ ಅಗಲಿದ ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು.

Advertisement
Advertisement
Advertisement
Advertisement

ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಪ್ರಭಾಕರ ಭಟ್ ಕಲ್ಲಡ್ಕ “ಸಂಘದ ಮತ್ತು ಬಿಜೆಪಿಯ ಚಟುವಟಿಕೆಗಳಿಗೆ ವಿರೋಧಗಳು ಪ್ರಬಲವಾಗಿದ್ದ ಕಾಲದಲ್ಲಿ ಹಿಂದೂ ಸಮಾಜವನ್ನು ಸಂಘಟಿಸುವಲ್ಲಿ ಎನ್.ಎ.ಸುಂದರ ಅವರು ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ಜೀವನವನ್ನು ಸಮಾಜಕ್ಕಾಗಿ ಮತ್ತು ಸಂಘಟನೆಗಾಗಿ ಮುಡಿಪಾಗಿಟ್ಟಿದ್ದರು ಎಂದು ಸ್ಮರಿಸಿದರು. ತುರ್ತು ಪರಿಸ್ಥಿತಿಯಂತಹ ಸಮಯದಲ್ಲಿಯೂ ಸಂಘಟನೆಯನ್ನು ಕೆಚ್ಚೆದೆಯಿಂದ ಮುನ್ನಡೆಸಿದ್ದರು” ಎಂದು ಅವರು ಹೇಳಿದರು.

Advertisement


ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಸುಳ್ಯ ತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು, ಜಿಲ್ಲಾ ಕಾರ್ಯವಾಹ ಸುಭಾಶ್ಚಂದ್ರ ಕಳಂಜ, ಎನ್.ಎ.ಸುಂದರ ಅವರ ಸಹೋದರ ಎನ್.ಎ.ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯಶೋಧಾ ರಾಮಚಂದ್ರ ಸ್ವಾಗತಿಸಿದರು. ಸುಳ್ಯ ಶಾಸಕ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಮತ್ತಿತರರು ನುಡಿನಮನ ಸಲ್ಲಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

3 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

5 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

19 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

19 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

19 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

19 hours ago