ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡನೇ ದಿನವೂ ಯುವಬ್ರಿಗೇಡ್ ವತಿಯಿಂದ ಕುಮಾರಧಾರಾ ನದಿ ಸ್ವಚ್ಛತಾ ಅಭಿಯಾನ #ಕುಮಾರ_ಸಂಸ್ಕಾರ ನೆರವೇರಿತು.
ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ರಾಜ್ಯದ ವಿವಿದೆಡೆಯ ಯವ ಬ್ರಿಗೇಡ್ ಸದಸ್ಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಭಾನುವಾರವೂ ಕುಮಾರಧಾರಾ ಹಾಗೂ ಪ್ರಮುಖ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿದರು.
ಭಾನುವಾರ ಬೆಳಗ್ಗೆ ನೂರಾರು ಯುವ ಬ್ರಿಗೇಡ್ ಕಾರ್ಯಕರ್ತರು ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನದ ಸದಸ್ಯರು, ನಮ್ಮ ಸುಬ್ರಹ್ಮಣ್ಯ ಯುವ ತಂಡ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ದೇವಳದ ನೌಕರರು ಸೇರಿ ಕುಕ್ಕೆಸುಬ್ರಹ್ಮಣ್ಯದ ಕುಲ್ಕುಂದದಿಂದ ಸ್ವಚ್ಛತಾ ಕಾರ್ಯ ಆರಂಭಿಸಿದರು. ನಂತರ ಆದಿಸುಬ್ರಹ್ಮಣ್ಯದಲ್ಲಿ ದರ್ಪಣ ತೀರ್ಥ ನದಿಯ ಸುತ್ತ, ಕುಮಾರಧಾರಾ ಸ್ನಾನಘಟ್ಟದಲ್ಲೂ ಸ್ವಚ್ಛ ಮಾಡುವ ಮೂಲಕ ಎರಡು ದಿನ ಸ್ವಚ್ಛತಾ ಕಾರ್ಯಕ್ರಮ ಸಮಾಪನಗೊಂಡಿತು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…