ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡನೇ ದಿನವೂ ಯುವಬ್ರಿಗೇಡ್ ವತಿಯಿಂದ ಕುಮಾರಧಾರಾ ನದಿ ಸ್ವಚ್ಛತಾ ಅಭಿಯಾನ #ಕುಮಾರ_ಸಂಸ್ಕಾರ ನೆರವೇರಿತು.
ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ರಾಜ್ಯದ ವಿವಿದೆಡೆಯ ಯವ ಬ್ರಿಗೇಡ್ ಸದಸ್ಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಭಾನುವಾರವೂ ಕುಮಾರಧಾರಾ ಹಾಗೂ ಪ್ರಮುಖ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿದರು.
ಭಾನುವಾರ ಬೆಳಗ್ಗೆ ನೂರಾರು ಯುವ ಬ್ರಿಗೇಡ್ ಕಾರ್ಯಕರ್ತರು ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನದ ಸದಸ್ಯರು, ನಮ್ಮ ಸುಬ್ರಹ್ಮಣ್ಯ ಯುವ ತಂಡ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ದೇವಳದ ನೌಕರರು ಸೇರಿ ಕುಕ್ಕೆಸುಬ್ರಹ್ಮಣ್ಯದ ಕುಲ್ಕುಂದದಿಂದ ಸ್ವಚ್ಛತಾ ಕಾರ್ಯ ಆರಂಭಿಸಿದರು. ನಂತರ ಆದಿಸುಬ್ರಹ್ಮಣ್ಯದಲ್ಲಿ ದರ್ಪಣ ತೀರ್ಥ ನದಿಯ ಸುತ್ತ, ಕುಮಾರಧಾರಾ ಸ್ನಾನಘಟ್ಟದಲ್ಲೂ ಸ್ವಚ್ಛ ಮಾಡುವ ಮೂಲಕ ಎರಡು ದಿನ ಸ್ವಚ್ಛತಾ ಕಾರ್ಯಕ್ರಮ ಸಮಾಪನಗೊಂಡಿತು.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490