ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡನೇ ದಿನವೂ ಯುವಬ್ರಿಗೇಡ್ ವತಿಯಿಂದ ಕುಮಾರಧಾರಾ ನದಿ ಸ್ವಚ್ಛತಾ ಅಭಿಯಾನ #ಕುಮಾರ_ಸಂಸ್ಕಾರ ನೆರವೇರಿತು.
ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ರಾಜ್ಯದ ವಿವಿದೆಡೆಯ ಯವ ಬ್ರಿಗೇಡ್ ಸದಸ್ಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಭಾನುವಾರವೂ ಕುಮಾರಧಾರಾ ಹಾಗೂ ಪ್ರಮುಖ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿದರು.
ಭಾನುವಾರ ಬೆಳಗ್ಗೆ ನೂರಾರು ಯುವ ಬ್ರಿಗೇಡ್ ಕಾರ್ಯಕರ್ತರು ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನದ ಸದಸ್ಯರು, ನಮ್ಮ ಸುಬ್ರಹ್ಮಣ್ಯ ಯುವ ತಂಡ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ದೇವಳದ ನೌಕರರು ಸೇರಿ ಕುಕ್ಕೆಸುಬ್ರಹ್ಮಣ್ಯದ ಕುಲ್ಕುಂದದಿಂದ ಸ್ವಚ್ಛತಾ ಕಾರ್ಯ ಆರಂಭಿಸಿದರು. ನಂತರ ಆದಿಸುಬ್ರಹ್ಮಣ್ಯದಲ್ಲಿ ದರ್ಪಣ ತೀರ್ಥ ನದಿಯ ಸುತ್ತ, ಕುಮಾರಧಾರಾ ಸ್ನಾನಘಟ್ಟದಲ್ಲೂ ಸ್ವಚ್ಛ ಮಾಡುವ ಮೂಲಕ ಎರಡು ದಿನ ಸ್ವಚ್ಛತಾ ಕಾರ್ಯಕ್ರಮ ಸಮಾಪನಗೊಂಡಿತು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…