ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡನೇ ದಿನವೂ ಯುವಬ್ರಿಗೇಡ್ ವತಿಯಿಂದ ಕುಮಾರಧಾರಾ ನದಿ ಸ್ವಚ್ಛತಾ ಅಭಿಯಾನ #ಕುಮಾರ_ಸಂಸ್ಕಾರ ನೆರವೇರಿತು.
ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ರಾಜ್ಯದ ವಿವಿದೆಡೆಯ ಯವ ಬ್ರಿಗೇಡ್ ಸದಸ್ಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಭಾನುವಾರವೂ ಕುಮಾರಧಾರಾ ಹಾಗೂ ಪ್ರಮುಖ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿದರು.
ಭಾನುವಾರ ಬೆಳಗ್ಗೆ ನೂರಾರು ಯುವ ಬ್ರಿಗೇಡ್ ಕಾರ್ಯಕರ್ತರು ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನದ ಸದಸ್ಯರು, ನಮ್ಮ ಸುಬ್ರಹ್ಮಣ್ಯ ಯುವ ತಂಡ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ದೇವಳದ ನೌಕರರು ಸೇರಿ ಕುಕ್ಕೆಸುಬ್ರಹ್ಮಣ್ಯದ ಕುಲ್ಕುಂದದಿಂದ ಸ್ವಚ್ಛತಾ ಕಾರ್ಯ ಆರಂಭಿಸಿದರು. ನಂತರ ಆದಿಸುಬ್ರಹ್ಮಣ್ಯದಲ್ಲಿ ದರ್ಪಣ ತೀರ್ಥ ನದಿಯ ಸುತ್ತ, ಕುಮಾರಧಾರಾ ಸ್ನಾನಘಟ್ಟದಲ್ಲೂ ಸ್ವಚ್ಛ ಮಾಡುವ ಮೂಲಕ ಎರಡು ದಿನ ಸ್ವಚ್ಛತಾ ಕಾರ್ಯಕ್ರಮ ಸಮಾಪನಗೊಂಡಿತು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…