ಎರಡು ದಿನಗಳಿಂದ ಮಳೆಯಬ್ಬರ : ಮಾಪಳಮಜಲು ಪ್ರದೇಶದಲ್ಲಿ ರಸ್ತೆ ಸಂಪೂರ್ಣ ಜಲಾವೃತ

September 9, 2019
9:36 PM

ಬೆಳ್ಳಾರೆ: ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ಸೋಮವಾರ ಮುಂಜಾನೆಯಿಂದ ಸುರಿದ ಭಾರಿ ಮಳೆಗೆ ಮುಕ್ಕೂರು ಭಾಗದ ಮಾಪಳ ಮಜಲು ಹೊಳೆಯಲ್ಲಿ ಭಾರಿ ಪ್ರಮಾಣದ ನೀರಿನ ಹರಿವು ಉಂಟಾಗಿದ್ದು ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಸುತ್ತ ಮುತ್ತಲಿನ ಕೃಷಿಕರ ತೋಟಗಳೂ ಜಲಾವೃತ್ತಗೊಂಡಿದ್ದು ಬೆಳೆ ನಾಶವೂ ಆಗಿದೆ.ಹೊಳೆಯ ಆಳದಲ್ಲಿ ಕೆಸರು ತುಂಬಿದ್ದು ಅದನ್ನು ತೆಗೆಯುವ ಕಾರ್ಯ ಅಸಮರ್ಪಕವಾಗಿ ನಡೆದುದರಿಂದ ರಸ್ತೆಯ ಮೇಲೆ ನೀರು ಹರಿಯಲು ಕಾರಣ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

Advertisement
Advertisement

ಇದೇ ವೇಳೆ ತಾಲೂಕಿನಲ್ಲೂ  ಉತ್ತಮವಾದ ಮಳೆಯಾದ ವರದಿಯಾಗಿದೆ. ಕೃಷಿಕರು ಸಂಗ್ರಹಿಸಿದ ಮಳೆ ಲೆಕ್ಕದ ಪ್ರಕಾರ ಸೋಮವಾರ ಬೆಳಗ್ಗೆ ಬಾಳಿಲದಲ್ಲಿ  158 ಮಿಮೀ , ಗುತ್ತಿಗಾರಿನಲ್ಲಿ 113 ಮಿಮೀ , ಕಲ್ಲಾಜೆಯಲ್ಲಿ 135 ಮಿಮೀ , ಕೊಲ್ಲಮೊಗ್ರದಲ್ಲಿ 107 ಮಿಮೀ ಮಳೆಯಾಗಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group