Advertisement
ಸುದ್ದಿಗಳು

ಎರಡು ದಿನಗಳಿಂದ ಮಳೆಯಬ್ಬರ : ಮಾಪಳಮಜಲು ಪ್ರದೇಶದಲ್ಲಿ ರಸ್ತೆ ಸಂಪೂರ್ಣ ಜಲಾವೃತ

Share

ಬೆಳ್ಳಾರೆ: ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ಸೋಮವಾರ ಮುಂಜಾನೆಯಿಂದ ಸುರಿದ ಭಾರಿ ಮಳೆಗೆ ಮುಕ್ಕೂರು ಭಾಗದ ಮಾಪಳ ಮಜಲು ಹೊಳೆಯಲ್ಲಿ ಭಾರಿ ಪ್ರಮಾಣದ ನೀರಿನ ಹರಿವು ಉಂಟಾಗಿದ್ದು ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಸುತ್ತ ಮುತ್ತಲಿನ ಕೃಷಿಕರ ತೋಟಗಳೂ ಜಲಾವೃತ್ತಗೊಂಡಿದ್ದು ಬೆಳೆ ನಾಶವೂ ಆಗಿದೆ.ಹೊಳೆಯ ಆಳದಲ್ಲಿ ಕೆಸರು ತುಂಬಿದ್ದು ಅದನ್ನು ತೆಗೆಯುವ ಕಾರ್ಯ ಅಸಮರ್ಪಕವಾಗಿ ನಡೆದುದರಿಂದ ರಸ್ತೆಯ ಮೇಲೆ ನೀರು ಹರಿಯಲು ಕಾರಣ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement

ಇದೇ ವೇಳೆ ತಾಲೂಕಿನಲ್ಲೂ  ಉತ್ತಮವಾದ ಮಳೆಯಾದ ವರದಿಯಾಗಿದೆ. ಕೃಷಿಕರು ಸಂಗ್ರಹಿಸಿದ ಮಳೆ ಲೆಕ್ಕದ ಪ್ರಕಾರ ಸೋಮವಾರ ಬೆಳಗ್ಗೆ ಬಾಳಿಲದಲ್ಲಿ  158 ಮಿಮೀ , ಗುತ್ತಿಗಾರಿನಲ್ಲಿ 113 ಮಿಮೀ , ಕಲ್ಲಾಜೆಯಲ್ಲಿ 135 ಮಿಮೀ , ಕೊಲ್ಲಮೊಗ್ರದಲ್ಲಿ 107 ಮಿಮೀ ಮಳೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

13 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago