ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಕೂಡಾ ಮಳೆಯಾಗುವ ಸಾಧ್ಯತೆ ಇದೆ.
ಶುಕ್ರವಾರ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 35 ಮಿಮೀ ಮಳೆಯಾದರೆ ಗುತ್ತಿಗಾರಿನಲ್ಲಿ 20 ಮಿಮೀ , ಕಲ್ಲಾಜೆಯಲ್ಲಿ 53 ಮಿಮೀ ಮಳೆಯಾಗಿತ್ತು. ಉಳಿದಂತೆ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿತ್ತು. ಶನಿವಾರ ಕೂಡಾ ಮೋಡ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ವಿವಿಧ ಕಡೆ ಶುಕ್ರವಾರ ಮಳೆಯಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರ್ಗಿ, ಬಾಗಲಕೋಟೆ, ಗದಗ, ಧಾರವಾಡ ಮೊದಲಾದೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಗಳಾಗಿವೆ. ಗುಡುಗು – ಸಿಡಿಲಿನ ಅಬ್ಬರಕ್ಕೆ ಹಸುಗಳು ಸಾವನ್ನಪ್ಪಿದ ಘಟನೆಯೂ ನಡೆದಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…