ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ(ಇಂದು) ಎಲಿಮಲೆಯಲ್ಲಿ ಸಾಹಿತಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಹಿರಿಯ ಬರಹಗಾರ, ಸಾಹಿತಿ, ಗಿರೀಶ್ ರಾವ್ ( ಜೋಗಿ) ಅವರು ಉದ್ಘಾಟಿಸಲಿದ್ದಾರೆ.
ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ ನಡೆಯುವ ಸಮ್ಮೇಳನಕ್ಕೆ ವಿವಿದೆಡೆಯಿಂದ ಸಾಹಿತ್ಯಾಭಿಮಾನಿಗಳು ಆಗಮಿಸಲಿದ್ದಾರೆ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490