ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ(ಇಂದು) ಎಲಿಮಲೆಯಲ್ಲಿ ಸಾಹಿತಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಹಿರಿಯ ಬರಹಗಾರ, ಸಾಹಿತಿ, ಗಿರೀಶ್ ರಾವ್ ( ಜೋಗಿ) ಅವರು ಉದ್ಘಾಟಿಸಲಿದ್ದಾರೆ.
ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ ನಡೆಯುವ ಸಮ್ಮೇಳನಕ್ಕೆ ವಿವಿದೆಡೆಯಿಂದ ಸಾಹಿತ್ಯಾಭಿಮಾನಿಗಳು ಆಗಮಿಸಲಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…