ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ(ಇಂದು) ಎಲಿಮಲೆಯಲ್ಲಿ ಸಾಹಿತಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಹಿರಿಯ ಬರಹಗಾರ, ಸಾಹಿತಿ, ಗಿರೀಶ್ ರಾವ್ ( ಜೋಗಿ) ಅವರು ಉದ್ಘಾಟಿಸಲಿದ್ದಾರೆ.
ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ ನಡೆಯುವ ಸಮ್ಮೇಳನಕ್ಕೆ ವಿವಿದೆಡೆಯಿಂದ ಸಾಹಿತ್ಯಾಭಿಮಾನಿಗಳು ಆಗಮಿಸಲಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…