ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ(ಇಂದು) ಎಲಿಮಲೆಯಲ್ಲಿ ಸಾಹಿತಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಹಿರಿಯ ಬರಹಗಾರ, ಸಾಹಿತಿ, ಗಿರೀಶ್ ರಾವ್ ( ಜೋಗಿ) ಅವರು ಉದ್ಘಾಟಿಸಲಿದ್ದಾರೆ.
ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ ನಡೆಯುವ ಸಮ್ಮೇಳನಕ್ಕೆ ವಿವಿದೆಡೆಯಿಂದ ಸಾಹಿತ್ಯಾಭಿಮಾನಿಗಳು ಆಗಮಿಸಲಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…