ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ ಎಂ.ಪಿ.ಕೋರ್ಸ್ ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು. ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ, ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ, ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…