ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ ಎಂ.ಪಿ.ಕೋರ್ಸ್ ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು. ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ, ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ, ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.