ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ ಎಂ.ಪಿ.ಕೋರ್ಸ್ ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು. ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ, ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ, ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…