ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ ಎಂ.ಪಿ.ಕೋರ್ಸ್ ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು. ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ, ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ, ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…