ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ ಎಂ.ಪಿ.ಕೋರ್ಸ್ ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು. ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ, ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ, ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…