ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ ಎಂ.ಪಿ.ಕೋರ್ಸ್ ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು. ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ, ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ, ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…