ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ ಎಂ.ಪಿ.ಕೋರ್ಸ್ ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು. ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ, ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ, ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…