ಸುಳ್ಯ : ಸುಳ್ಯ ತಾಲೂಕಿನ ಎಲಿಮಲೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ವತಿಯಿಂದ ನಡೆಯಲಿರುವ ಮರಣೋತ್ತರ ಇಸ್ಲಾಮೀ ವಿಧಿ ವಿಧಾನಗಳ ಬಗ್ಗೆ ಕಲಿಸುವ ಎಂ.ಪಿ.ಕೋರ್ಸ್ ಇದೇ ಬರುವ ಫೆಬ್ರುವರಿ 28 ರಂದು ಎಲಿಮಲೆ ನೂರುಲ್ ಹುದಾ ಮದ್ರಸದಲ್ಲಿ ಪ್ರಾರಂಭಗೊಳ್ಳಲಿದ್ದು ಇದರ ಪ್ರವೇಶ ಪತ್ರದ ಬಿಡುಗಡೆಯು ಎಲಿಮಲೆ ಜುಮಾ ಮಸೀದಿಯಲ್ಲಿ ನಡೆಯಿತು .
ಸ್ಥಳೀಯ ಮುದರ್ರಿಸ್ ತೌಸೀಫ್ ಸಅದಿ ಹರೇಕಳ ರವರು ಬಿಡುಗಡೆಗೊಳಿಸಿದರು. ಮಸೀದಿ ಸಮಿತಿ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ, ಜೀರ್ಮಕ್ಕಿ ಮಸೀದಿ ಅಧ್ಯಕ್ಷ ಅಬ್ದುಲ್ಲ ಜೀರ್ಮಕ್ಕಿ, ಜಮಾಅತ್ ಆಡಳಿತ ಕಾರ್ಯದರ್ಶಿ ಇಬ್ರಾಹಿಂ ದೊಡ್ಡಂಗಡಿ, ಜಮಾಅತ್ ಸಲಹೆಗಾರರಾದ ಮೂಸ ಹಾಜಿ, ಜೀರ್ಮಕ್ಕಿ ಮಸೀದಿ ಇಮಾಂ ಸೂಫಿ ಮುಸ್ಲಿಯಾರ್, ಮದ್ರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ, ಮಹಮದ್ ಕುಂಞ ಹರ್ಲಡ್ಕ ಹಾಗೂ ನುಸ್ರತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…