ಸುದ್ದಿಗಳು

ಎಲಿಮಲೆ: ಎಸ್ಸೆಸ್ಸೆಫ್ ವಾರ್ಷಿಕ ಕೌನ್ಸಿಲ್ ಹಾಗೂ ಎಸ್ ವೈ ಎಸ್ ಬ್ರಾಂಚ್ ಸಮಿತಿ ರಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಲಿಮಲೆ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್  ಎಸ್ಸೆಸ್ಸೆಫ್ ಎಲಿಮಲೆ ಶಾಖೆಯ ವಾರ್ಷಿಕ ಕೌನ್ಸಿಲ್ ಜನವರಿ 19ರಂದು ಶಾಖಾಧ್ಯಕ್ಷರಾದ ಝಕರಿಯ ಸಅದಿಯವರ ಅಧ್ಯಕ್ಷತೆಯಲ್ಲಿ ಡೊಡ್ಡಂಗಡಿ ಹೌಸ್ ನಲ್ಲಿ ಜರಗಿತು. ವರದಿ ವಾಚಿಸಿ ಲೆಕ್ಕ ಪತ್ರ ಮಂಡಿಸಿದ ನಂತರ ನೂತನ ಸಮಿತಿಯನ್ನು ರಚಿಸಲಾಯಿತು. ಅದೇ ಸಂದರ್ಭದಲ್ಲಿ ಎಸ್ ವೈ ಎಸ್ ಬ್ರಾಂಚ್ ಸಮಿತಿಯನ್ನೂ ರಚಿಸಲಾಯಿತು.

Advertisement
Advertisement

ಅಧ್ಯಕ್ಷರಾಗಿ ಬಶೀರ್ ಟಿ.ವೈ , ಪ್ರಧಾನ ಕಾರ್ಯದರ್ಶಿಯಾಗಿ ಮಜೀದ್ ಝುಹ್ರಿ, ಕೋಶಾಧಿಕಾರಿಯಾಗಿ ಮಹ್ಮೂದ್ ಮುಸ್ಲಿಯಾರ್, ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಅತ್ತಿಮಾರಡ್ಕ, ಕಾರ್ಯದರ್ಶಿಯಾಗಿ ಫಾರೂಕ್ ಟಿ.ವೈ, ಸದಸ್ಯರುಗಳಾಗಿ ಹಮೀದ್ ಟಿ.ವೈ, ಅಬ್ದುಲ್ ಖಾದರ್ ಪಾಣಾಜೆ, ಹೈದರ್ ಹಾಜಿ, ಸುಲೈಮಾನ್ ಮೆತ್ತಡ್ಕ, ಇಕ್ಬಾಲ್ ಟಿ.ವೈ, ಸಿರಾಜ್ ಅತ್ತಿಮಾರಡ್ಕ, ಕಲಂದರ್ ಮೆತ್ತಡ್ಕ, ಶರೀಫ್ ಟಿ.ವೈ ಇವರುಗಳನ್ನು ಎಸ್ ವೈ ಎಸ್ ಬ್ರಾಂಚ್ ಸಮಿತಿಗೆ ಆಯ್ಕೆ ಮಾಡಲಾಯಿತು.

ಮಜೀದ್ ಝುಹ್ರಿ

ನೂತನ ಎಸ್ಸೆಸ್ಸೆಫ್ ಸಮಿತಿಯ ಅಧ್ಯಕ್ಷರಾಗಿ ಝಕರಿಯಾ ಸಅದಿ ಪುನರಾಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಪಿಎ ಎಲಿಮಲೆ, ಕೋಶಾಧಿಕಾರಿಯಾಗಿ ನಿಯಾಝ್ ವೈ.ಎಚ್, ಉಪಾಧ್ಯಕ್ಷರುಗಳಾಗಿ ಸಾಬಿತ್ ಪಾಣಾಜೆ, ನವಾಝ್ ಮೆತ್ತಡ್ಕ, ಕಾರ್ಯದರ್ಶಿಗಳಾಗಿ ಶಾಕಿರ್ ಪಾಣಾಜೆ, ಸಿನಾನ್ ವೈ.ಎಂ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುನ್ಝಿರ್ ಹಾಗೂ ಸದಸ್ಯರುಗಳಾಗಿ ಜುನೈದ್ ಸಖಾಫಿ ಜೀರ್ಮುಕ್ಕಿ, ನಾಸಿರ್ ವೈ.ಎಚ್, ರವೂಫ್ ಕಲ್ಲುಪ್ಪಣೆ, ಫಾರಿಸಿ ಪಾಣಾಜೆ, ಮಿರ್ಶಾದ್ ವೈ.ಎಚ್, ಉಮ್ಮರ್ ಮುಸ್ಲಿಯಾರ್ ಜೀರ್ಮುಕ್ಕಿ, ಮಿದ್ಲಾಜ್, ಅಶ್ರಫ್ ಕಲ್ಲುಪ್ಪಣೆ, ಸಲಾಹುದ್ದೀನ್ ಪಿ.ಎ, ಶರ್ಫುದ್ದೀನ್, ನೌಶಾದ್ ತಲೂರು, ಫಾರೂಕ್ ಮೆತ್ತಡ್ಕ, ಸಿನಾನ್ ಬಿ.ಎಚ್ ಆಯ್ಕೆಯಾದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

9 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

10 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

17 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

17 hours ago