ಸುದ್ದಿಗಳು

ಎಲಿಮಲೆ: ಎಸ್ಸೆಸ್ಸೆಫ್ ವಾರ್ಷಿಕ ಕೌನ್ಸಿಲ್ ಹಾಗೂ ಎಸ್ ವೈ ಎಸ್ ಬ್ರಾಂಚ್ ಸಮಿತಿ ರಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಲಿಮಲೆ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್  ಎಸ್ಸೆಸ್ಸೆಫ್ ಎಲಿಮಲೆ ಶಾಖೆಯ ವಾರ್ಷಿಕ ಕೌನ್ಸಿಲ್ ಜನವರಿ 19ರಂದು ಶಾಖಾಧ್ಯಕ್ಷರಾದ ಝಕರಿಯ ಸಅದಿಯವರ ಅಧ್ಯಕ್ಷತೆಯಲ್ಲಿ ಡೊಡ್ಡಂಗಡಿ ಹೌಸ್ ನಲ್ಲಿ ಜರಗಿತು. ವರದಿ ವಾಚಿಸಿ ಲೆಕ್ಕ ಪತ್ರ ಮಂಡಿಸಿದ ನಂತರ ನೂತನ ಸಮಿತಿಯನ್ನು ರಚಿಸಲಾಯಿತು. ಅದೇ ಸಂದರ್ಭದಲ್ಲಿ ಎಸ್ ವೈ ಎಸ್ ಬ್ರಾಂಚ್ ಸಮಿತಿಯನ್ನೂ ರಚಿಸಲಾಯಿತು.

Advertisement

ಅಧ್ಯಕ್ಷರಾಗಿ ಬಶೀರ್ ಟಿ.ವೈ , ಪ್ರಧಾನ ಕಾರ್ಯದರ್ಶಿಯಾಗಿ ಮಜೀದ್ ಝುಹ್ರಿ, ಕೋಶಾಧಿಕಾರಿಯಾಗಿ ಮಹ್ಮೂದ್ ಮುಸ್ಲಿಯಾರ್, ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಅತ್ತಿಮಾರಡ್ಕ, ಕಾರ್ಯದರ್ಶಿಯಾಗಿ ಫಾರೂಕ್ ಟಿ.ವೈ, ಸದಸ್ಯರುಗಳಾಗಿ ಹಮೀದ್ ಟಿ.ವೈ, ಅಬ್ದುಲ್ ಖಾದರ್ ಪಾಣಾಜೆ, ಹೈದರ್ ಹಾಜಿ, ಸುಲೈಮಾನ್ ಮೆತ್ತಡ್ಕ, ಇಕ್ಬಾಲ್ ಟಿ.ವೈ, ಸಿರಾಜ್ ಅತ್ತಿಮಾರಡ್ಕ, ಕಲಂದರ್ ಮೆತ್ತಡ್ಕ, ಶರೀಫ್ ಟಿ.ವೈ ಇವರುಗಳನ್ನು ಎಸ್ ವೈ ಎಸ್ ಬ್ರಾಂಚ್ ಸಮಿತಿಗೆ ಆಯ್ಕೆ ಮಾಡಲಾಯಿತು.

ಮಜೀದ್ ಝುಹ್ರಿ

ನೂತನ ಎಸ್ಸೆಸ್ಸೆಫ್ ಸಮಿತಿಯ ಅಧ್ಯಕ್ಷರಾಗಿ ಝಕರಿಯಾ ಸಅದಿ ಪುನರಾಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಪಿಎ ಎಲಿಮಲೆ, ಕೋಶಾಧಿಕಾರಿಯಾಗಿ ನಿಯಾಝ್ ವೈ.ಎಚ್, ಉಪಾಧ್ಯಕ್ಷರುಗಳಾಗಿ ಸಾಬಿತ್ ಪಾಣಾಜೆ, ನವಾಝ್ ಮೆತ್ತಡ್ಕ, ಕಾರ್ಯದರ್ಶಿಗಳಾಗಿ ಶಾಕಿರ್ ಪಾಣಾಜೆ, ಸಿನಾನ್ ವೈ.ಎಂ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುನ್ಝಿರ್ ಹಾಗೂ ಸದಸ್ಯರುಗಳಾಗಿ ಜುನೈದ್ ಸಖಾಫಿ ಜೀರ್ಮುಕ್ಕಿ, ನಾಸಿರ್ ವೈ.ಎಚ್, ರವೂಫ್ ಕಲ್ಲುಪ್ಪಣೆ, ಫಾರಿಸಿ ಪಾಣಾಜೆ, ಮಿರ್ಶಾದ್ ವೈ.ಎಚ್, ಉಮ್ಮರ್ ಮುಸ್ಲಿಯಾರ್ ಜೀರ್ಮುಕ್ಕಿ, ಮಿದ್ಲಾಜ್, ಅಶ್ರಫ್ ಕಲ್ಲುಪ್ಪಣೆ, ಸಲಾಹುದ್ದೀನ್ ಪಿ.ಎ, ಶರ್ಫುದ್ದೀನ್, ನೌಶಾದ್ ತಲೂರು, ಫಾರೂಕ್ ಮೆತ್ತಡ್ಕ, ಸಿನಾನ್ ಬಿ.ಎಚ್ ಆಯ್ಕೆಯಾದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

35 minutes ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

7 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

7 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

7 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

18 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago