ಎಲಿಮಲೆ ಜ್ಞಾನದೀಪದಲ್ಲಿ ಮುದ್ದುಕೃಷ್ಣರು…!

August 23, 2019
12:20 PM

ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಶನಿವಾರ ಶ್ರೀಕೃಷ್ಣ ವೇಷ ಸ್ಫರ್ಧೆ ನಡೆಯಿತು. ಪ್ರಿ ಕೆ ಜಿ ,ಎಲ್ ಕೆ ಜಿ ಹಾಗೂ ಯು ಕೆ ಜಿ ಮಕ್ಕಳಿಗೆ ಶ್ರೀಕೃಷ್ಣವೇಷ ಸ್ಫರ್ಧೆ ನಡೆಯಿತು.

Advertisement
Advertisement

ಬಹುಮಾನ ವಿಜೇತರಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಸಹಶಿಕ್ಷಕಕಿ ವಿದ್ಯಾಸರಸ್ವತಿ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಎ ವಿ ತೀರ್ಥರಾಮ, ಸದಸ್ಯರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?
June 15, 2025
6:17 AM
by: ದ ರೂರಲ್ ಮಿರರ್.ಕಾಂ
ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ
June 14, 2025
10:29 PM
by: The Rural Mirror ಸುದ್ದಿಜಾಲ
ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ
June 14, 2025
10:21 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ
June 14, 2025
9:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group