ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಶನಿವಾರ ಶ್ರೀಕೃಷ್ಣ ವೇಷ ಸ್ಫರ್ಧೆ ನಡೆಯಿತು. ಪ್ರಿ ಕೆ ಜಿ ,ಎಲ್ ಕೆ ಜಿ ಹಾಗೂ ಯು ಕೆ ಜಿ ಮಕ್ಕಳಿಗೆ ಶ್ರೀಕೃಷ್ಣವೇಷ ಸ್ಫರ್ಧೆ ನಡೆಯಿತು.
ಬಹುಮಾನ ವಿಜೇತರಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಸಹಶಿಕ್ಷಕಕಿ ವಿದ್ಯಾಸರಸ್ವತಿ ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಎ ವಿ ತೀರ್ಥರಾಮ, ಸದಸ್ಯರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…