ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಉಪಪೊಲೀಸ್ ನಿರೀಕ್ಷಕ ಚಂದಪ್ಪ, ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ರಸ್ತೆಗಳ ನಿಯಮಗಳ ಪಾಲನೆಯ ಬಗ್ಗೆ ಮಾಹಿತಿ ನೀಡಿದರು. ಶಾಲಾ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು, ನಿರ್ದೇಶಕರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಮುಖ್ಯಶಿಕ್ಷಕ ಗದಾಧರ ಬಾಳುಗೋಡು ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಠಾಣೆಯ ಕಾನ್ಸ್ಟೇಬಲ್ ಪ್ರಕಾಶ್, ಗೃಹರಕ್ಷಕ ಸಿಬ್ಬಂದಿಗಳಾದ ವಿಷ್ಣುಪ್ರಕಾಶ್, ಮಧು ಪಾಲ್ಗೊಂಡರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…