ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಉಪಪೊಲೀಸ್ ನಿರೀಕ್ಷಕ ಚಂದಪ್ಪ, ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ರಸ್ತೆಗಳ ನಿಯಮಗಳ ಪಾಲನೆಯ ಬಗ್ಗೆ ಮಾಹಿತಿ ನೀಡಿದರು. ಶಾಲಾ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು, ನಿರ್ದೇಶಕರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಮುಖ್ಯಶಿಕ್ಷಕ ಗದಾಧರ ಬಾಳುಗೋಡು ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಠಾಣೆಯ ಕಾನ್ಸ್ಟೇಬಲ್ ಪ್ರಕಾಶ್, ಗೃಹರಕ್ಷಕ ಸಿಬ್ಬಂದಿಗಳಾದ ವಿಷ್ಣುಪ್ರಕಾಶ್, ಮಧು ಪಾಲ್ಗೊಂಡರು.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…