ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಉಪಪೊಲೀಸ್ ನಿರೀಕ್ಷಕ ಚಂದಪ್ಪ, ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ರಸ್ತೆಗಳ ನಿಯಮಗಳ ಪಾಲನೆಯ ಬಗ್ಗೆ ಮಾಹಿತಿ ನೀಡಿದರು. ಶಾಲಾ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು, ನಿರ್ದೇಶಕರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಮುಖ್ಯಶಿಕ್ಷಕ ಗದಾಧರ ಬಾಳುಗೋಡು ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಠಾಣೆಯ ಕಾನ್ಸ್ಟೇಬಲ್ ಪ್ರಕಾಶ್, ಗೃಹರಕ್ಷಕ ಸಿಬ್ಬಂದಿಗಳಾದ ವಿಷ್ಣುಪ್ರಕಾಶ್, ಮಧು ಪಾಲ್ಗೊಂಡರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…