ಎಲಿಮಲೆ: ದ.ಕ.ಜಿ.ಪ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಪ್ರೌಢ ಶಾಲೆ ಎಲಿಮಲೆ ಇದರ ಆಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಎಲಿಮಲೆಯಲ್ಲಿ ನಡೆದ ಪ್ರೌಢ ಶಾಲಾ ಮಟ್ಟದ ಬಾಲಕ ಬಾಲಕಿಯರ ಕಬ್ಬಡ್ಡಿ ಪಂದ್ಯಾಟದಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿಯನ್ನು ಕಾರ್ತಿಕಾ ಹಾಗೂ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಅಖಿಲಾ ಪಡೆದುಕೊಂಡರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…