ಎಲಿಮಲೆ: ಬಾಳುಗೋಡು ಗ್ರಾಮದ ಮಿತ್ತಡ್ಕ ಜಯರಾಮ ಎನ್. ಮತ್ತು ವಿದ್ಯಾ ಅವರ ಪುತ್ರ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿ ತೇಜಸ್ವಿ ಮಿದುಳಿಗೆ ಸಂಬಂಧಿಸಿದ ಖಾಯಿಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಗು ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ವತಿಯಿಂದ ಒಂದೇ ದಿನದಲ್ಲಿ 1 ಲಕ್ಷ ರೂಪಾಯಿ ಸಂಗ್ರಹ ಮಾಡಿ ವಿದ್ಯಾರ್ಥಿ ತೇಜಸ್ವಿ ಕುಟುಂಬಕ್ಕೆ ನೀಡಲಾಯಿತು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…