Advertisement
ಕಾರ್ಯಕ್ರಮಗಳು

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ

Share

ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಬೆಳಗ್ಗೆ ನಡೆಯಿತು.

Advertisement
Advertisement

ಕಾರ್ಯಕ್ರಮವನ್ನು ಎಲಿಮಲೆ ಸ.ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪೇರಾಲು ಧ್ವಜಾರೋಹಣಗೈದು, ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷ ದಿವಾಕರ ನಾಯಕ್ ಎರ್ಮೆಟ್ಟಿ ಉದ್ಘಾಟಿಸಿದರು. ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ದಿವಾಕರ ಮುಂಡೋಡಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು ಅಧ್ಯಕ್ಷತೆ ವಹಿಸಿದ್ದರು.

Advertisement

ಸಂಸ್ಥೆಯ ಸಂಚಾಲಕರಾದ ಎ.ವಿ. ತೀರ್ಥರಾಮ, ನಿರ್ದೇಶಕರಾದ ರಾಧಾಕೃಷ್ಣ ಕೆ.ಆರ್. ಮಾವಿನಕಟ್ಟೆ, ಗಂಗಾಧರ ಕೇಪಳಕಜೆ, ಶಾಲಾ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು,ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷ ಭಾಸ್ಕರ ರಾವ್, ಗ್ರಾ.ಪಂ. ಉಪಾಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಆಡಳಿತ ಮಂಡಳಿ ಸದಸ್ಯರಾದ ಶ್ರೀಕೃಷ್ಣ ಭಟ್ ಗುಂಡಿಮಜಲು, ಮಹಾವೀರ ಜೈನ್, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅಖಿಲಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿತಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

 

Advertisement

ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಶೈಕ್ಷಣಿಕ ಸಾಧನೆಗೆ ಕಾರಣರಾದ ಶಿಕ್ಷಕಿ ಹರ್ಷಿತಾರನ್ನು ಸನ್ಮಾನಿಸಿದರು. ಶಿಕ್ಷಕಿ ಪವಿತ್ರ ಅವರನ್ನು ಬೀಳ್ಕೊಡಲಾಯಿತು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ಪವಿತ್ರ ಮತ್ತು ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

2 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

19 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

20 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

20 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

21 hours ago