Advertisement
ಸುದ್ದಿಗಳು

ಎಲಿಮಲೆ : ವಿದ್ಯಾರ್ಥಿಗಳಿಂದ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೊಂದು ಭೇಟಿ ಕಾರ್ಯಕ್ರಮ

Share

ಎಲಿಮಲೆ: ವಿದ್ಯಾರ್ಥಿ ಪೋಲೀಸ್ ಕ್ಯಾಡೆಟ್ ಕಾರ್ಯಕ್ರಮದ ಅಂಗವಾಗಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿನ ವಿದ್ಯಾರ್ಥಿಗಳಿಂದ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೊಂದು ಭೇಟಿ ಕಾರ್ಯಕ್ರಮ ನಡೆಯಿತು.

Advertisement
Advertisement

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ್ ಪೇರಾಲು, ಸಹಶಿಕ್ಷಕರಾದ ರಾಜೇಶ್ವರಿ ಕೇನಾಜೆ, ಶಿಕ್ಷಕ ವಸಂತ, ಪೋಲೀಸ್ ಅಧಿಕಾರಿ ಅನಿಲ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಮ್ ಕಣೆಮರಡ್ಕ ಗ್ರಂಥಾಲಯದ ಮಾಹಿತಿ, ಪುಸ್ತಕ ನಿರ್ವಹಣೆ ಮತ್ತು ಓದುವಿಕೆಯ ಮಹತ್ವ ,ಗ್ರಂಥಾಲಯದ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯರು ಮಾತನಾಡಿ ಗ್ರಂಥಾಲಯದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಳಿಕ ಗ್ರಾಮ ಪಂಚಾಯತ್ ವತಿಯಿಂದ ಸಭಾಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಪೇರಾಲು ಗ್ರಾಮ ಪಂಚಾಯತ್ ಪ್ರಭಾರ ಪಿ. ಡಿ. ಓ ಗುರುಪ್ರಸಾದ್, ಸಹಶಿಕ್ಷಕಿ ರಾಜೇಶ್ವರಿ ಸುಂದರ ಕೇನಾಜೆ, ಪೋಲೀಸ್ ಅಧಿಕಾರಿ ಅನಿಲ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಬಗ್ಗೆ ಮಾಹಿತಿ ಮತ್ತು ಸೌಲಭ್ಯ, ಹಲವಾರು ಯೋಜನೆಗೆಳ ವಿವರಣೆಯನ್ನು ಪಿ. ಡಿ. ಓ. ತಿಳಿಸಿದರು ಮತ್ತು ಮಕ್ಕಳ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಿತು. ಪಂಚಾಯತ್ ಸಿಬ್ಬಂದಿ ವರ್ಗ ಶಾಲೆಯ ಸಹಶಿಕ್ಷಕ ವಸಂತ ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

10 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

10 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

10 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

10 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

10 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

20 hours ago