ಎಲಿಮಲೆ: ಡಿ. 8ರ ಆದಿತ್ಯವಾರದಂದು ಎಲಿಮಲೆ ಸರಕಾರಿ ಪ್ರೌಢಶಾಲೆ ಇದರ ಹಿರಿಯ ವಿದ್ಯಾರ್ಥಿಗಳ ಸಂಘದ ಮಹಾಸಭೆ ನಡೆಯಿತು. ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷರಾದ ಗೋಪಿನಾಥ್ ಮೆತ್ತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪೇರಾಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಂಘದ ಹಿಂದಿನ ಮತ್ತು ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಾಗೆಯೇ ಹೊಸ ಪದಾಧಿಕಾರಿಗನ್ನು ಕೂಡಾ ನೇಮಿಸಲಾಯಿತು.
ಸಂಘದ ನೂತನ ಅಧ್ಯಕ್ಷರಾಗಿ ಕಿರಣ್ ಗುಡ್ಡೆಮನೆ, ಉಪಾಧ್ಯಕ್ಷರಾಗಿ ಹರಿಪ್ರಸಾದ್ ಬಿ. ವಿ ಮತ್ತು ಭಾಸ್ಕರ ಬಾಳೆತೋಟ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ್ ತಳೂರು, ಜತೆ ಕಾರ್ಯದರ್ಶಿಯಾಗಿ ಮುರಳೀಧರ ಪುನ್ಕುಟ್ಟಿ, ಕೋಶಾಧಿಕಾರಿಯಾಗಿ ದೀಕ್ಷಿತ್ ಚಿತ್ತಡ್ಕ, ಮಾಧ್ಯಮ ಸಂಪರ್ಕ ಅಶ್ರಫ್ ಜೀರ್ಮುಕ್ಕಿ ಮತ್ತು ಸದಸ್ಯರಾಗಿ ಓಂ ಪ್ರಕಾಶ್ ಕಜೆ, ತಾರಾನಾಥ ಅಡಿಗೈ, ಕಿಶನ್ ಮಾವಿನಕಟ್ಟೆ, ಸತೀಶ್ ಗುಡ್ಡನಮನೆ, ದಯಾನಂದ ಮೆತ್ತಡ್ಕ, ಲೋಹಿತ್ ಮಾವಿನಗೊಡ್ಲು, ಪ್ರಶಾಂತ್ ಅಂಬೆಕಲ್ಲು, ಸುನಿಲ್ ಸುಳ್ಳಿ, ಸೃಜೇಶ್ ಕಲ್ಲುಪಣೆ, ನಿತಿನ್ ಗಟ್ಟಿಗಾರು, ನೇತ್ರಕಿರಣ ಹರ್ಲಡ್ಕ ಆಯ್ಕೆಯಾದರು.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…