ಎಲಿಮಲೆ: ಡಿ. 8ರ ಆದಿತ್ಯವಾರದಂದು ಎಲಿಮಲೆ ಸರಕಾರಿ ಪ್ರೌಢಶಾಲೆ ಇದರ ಹಿರಿಯ ವಿದ್ಯಾರ್ಥಿಗಳ ಸಂಘದ ಮಹಾಸಭೆ ನಡೆಯಿತು. ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷರಾದ ಗೋಪಿನಾಥ್ ಮೆತ್ತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪೇರಾಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಂಘದ ಹಿಂದಿನ ಮತ್ತು ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಾಗೆಯೇ ಹೊಸ ಪದಾಧಿಕಾರಿಗನ್ನು ಕೂಡಾ ನೇಮಿಸಲಾಯಿತು.
ಸಂಘದ ನೂತನ ಅಧ್ಯಕ್ಷರಾಗಿ ಕಿರಣ್ ಗುಡ್ಡೆಮನೆ, ಉಪಾಧ್ಯಕ್ಷರಾಗಿ ಹರಿಪ್ರಸಾದ್ ಬಿ. ವಿ ಮತ್ತು ಭಾಸ್ಕರ ಬಾಳೆತೋಟ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ್ ತಳೂರು, ಜತೆ ಕಾರ್ಯದರ್ಶಿಯಾಗಿ ಮುರಳೀಧರ ಪುನ್ಕುಟ್ಟಿ, ಕೋಶಾಧಿಕಾರಿಯಾಗಿ ದೀಕ್ಷಿತ್ ಚಿತ್ತಡ್ಕ, ಮಾಧ್ಯಮ ಸಂಪರ್ಕ ಅಶ್ರಫ್ ಜೀರ್ಮುಕ್ಕಿ ಮತ್ತು ಸದಸ್ಯರಾಗಿ ಓಂ ಪ್ರಕಾಶ್ ಕಜೆ, ತಾರಾನಾಥ ಅಡಿಗೈ, ಕಿಶನ್ ಮಾವಿನಕಟ್ಟೆ, ಸತೀಶ್ ಗುಡ್ಡನಮನೆ, ದಯಾನಂದ ಮೆತ್ತಡ್ಕ, ಲೋಹಿತ್ ಮಾವಿನಗೊಡ್ಲು, ಪ್ರಶಾಂತ್ ಅಂಬೆಕಲ್ಲು, ಸುನಿಲ್ ಸುಳ್ಳಿ, ಸೃಜೇಶ್ ಕಲ್ಲುಪಣೆ, ನಿತಿನ್ ಗಟ್ಟಿಗಾರು, ನೇತ್ರಕಿರಣ ಹರ್ಲಡ್ಕ ಆಯ್ಕೆಯಾದರು.
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…