ಸುದ್ದಿಗಳು

ಎಲಿಮಲೆ: ಸರಕಾರಿ ಪ್ರೌಢಶಾಲೆ ಹಿರಿಯ ವಿದ್ಯಾರ್ಥಿಗಳ ಸಂಘದ ಮಹಾಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಲಿಮಲೆ: ಡಿ. 8ರ ಆದಿತ್ಯವಾರದಂದು ಎಲಿಮಲೆ ಸರಕಾರಿ ಪ್ರೌಢಶಾಲೆ ಇದರ ಹಿರಿಯ ವಿದ್ಯಾರ್ಥಿಗಳ ಸಂಘದ ಮಹಾಸಭೆ ನಡೆಯಿತು. ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷರಾದ ಗೋಪಿನಾಥ್ ಮೆತ್ತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು.

Advertisement
Advertisement

ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪೇರಾಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಂಘದ ಹಿಂದಿನ ಮತ್ತು ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಾಗೆಯೇ ಹೊಸ ಪದಾಧಿಕಾರಿಗನ್ನು ಕೂಡಾ ನೇಮಿಸಲಾಯಿತು.

ಹರಿಪ್ರಸಾದ್ ಬಿ ವಿ
ದೀಕ್ಷಿತ್ ಚಿಲ್ತಡ್ಕ
ಜಯಂತ್ ತಳೂರು
ಭಾಸ್ಕರ್ ಬಾಳೆತೋಟ
ಮುರಳೀಧರ ಪುನ್ಕುಟ್ಟಿ

ಸಂಘದ ನೂತನ ಅಧ್ಯಕ್ಷರಾಗಿ ಕಿರಣ್ ಗುಡ್ಡೆಮನೆ, ಉಪಾಧ್ಯಕ್ಷರಾಗಿ ಹರಿಪ್ರಸಾದ್ ಬಿ. ವಿ ಮತ್ತು ಭಾಸ್ಕರ ಬಾಳೆತೋಟ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ್ ತಳೂರು, ಜತೆ ಕಾರ್ಯದರ್ಶಿಯಾಗಿ ಮುರಳೀಧರ ಪುನ್ಕುಟ್ಟಿ, ಕೋಶಾಧಿಕಾರಿಯಾಗಿ ದೀಕ್ಷಿತ್ ಚಿತ್ತಡ್ಕ, ಮಾಧ್ಯಮ ಸಂಪರ್ಕ ಅಶ್ರಫ್ ಜೀರ್ಮುಕ್ಕಿ ಮತ್ತು ಸದಸ್ಯರಾಗಿ ಓಂ ಪ್ರಕಾಶ್ ಕಜೆ, ತಾರಾನಾಥ ಅಡಿಗೈ, ಕಿಶನ್ ಮಾವಿನಕಟ್ಟೆ, ಸತೀಶ್ ಗುಡ್ಡನಮನೆ, ದಯಾನಂದ ಮೆತ್ತಡ್ಕ, ಲೋಹಿತ್ ಮಾವಿನಗೊಡ್ಲು, ಪ್ರಶಾಂತ್ ಅಂಬೆಕಲ್ಲು, ಸುನಿಲ್ ಸುಳ್ಳಿ, ಸೃಜೇಶ್ ಕಲ್ಲುಪಣೆ, ನಿತಿನ್ ಗಟ್ಟಿಗಾರು, ನೇತ್ರಕಿರಣ ಹರ್ಲಡ್ಕ ಆಯ್ಕೆಯಾದರು.

 

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

11 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

13 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

19 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

19 hours ago