ಎಲಿಮಲೆ: ಡಿ. 8ರ ಆದಿತ್ಯವಾರದಂದು ಎಲಿಮಲೆ ಸರಕಾರಿ ಪ್ರೌಢಶಾಲೆ ಇದರ ಹಿರಿಯ ವಿದ್ಯಾರ್ಥಿಗಳ ಸಂಘದ ಮಹಾಸಭೆ ನಡೆಯಿತು. ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷರಾದ ಗೋಪಿನಾಥ್ ಮೆತ್ತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪೇರಾಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಂಘದ ಹಿಂದಿನ ಮತ್ತು ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಾಗೆಯೇ ಹೊಸ ಪದಾಧಿಕಾರಿಗನ್ನು ಕೂಡಾ ನೇಮಿಸಲಾಯಿತು.
ಸಂಘದ ನೂತನ ಅಧ್ಯಕ್ಷರಾಗಿ ಕಿರಣ್ ಗುಡ್ಡೆಮನೆ, ಉಪಾಧ್ಯಕ್ಷರಾಗಿ ಹರಿಪ್ರಸಾದ್ ಬಿ. ವಿ ಮತ್ತು ಭಾಸ್ಕರ ಬಾಳೆತೋಟ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ್ ತಳೂರು, ಜತೆ ಕಾರ್ಯದರ್ಶಿಯಾಗಿ ಮುರಳೀಧರ ಪುನ್ಕುಟ್ಟಿ, ಕೋಶಾಧಿಕಾರಿಯಾಗಿ ದೀಕ್ಷಿತ್ ಚಿತ್ತಡ್ಕ, ಮಾಧ್ಯಮ ಸಂಪರ್ಕ ಅಶ್ರಫ್ ಜೀರ್ಮುಕ್ಕಿ ಮತ್ತು ಸದಸ್ಯರಾಗಿ ಓಂ ಪ್ರಕಾಶ್ ಕಜೆ, ತಾರಾನಾಥ ಅಡಿಗೈ, ಕಿಶನ್ ಮಾವಿನಕಟ್ಟೆ, ಸತೀಶ್ ಗುಡ್ಡನಮನೆ, ದಯಾನಂದ ಮೆತ್ತಡ್ಕ, ಲೋಹಿತ್ ಮಾವಿನಗೊಡ್ಲು, ಪ್ರಶಾಂತ್ ಅಂಬೆಕಲ್ಲು, ಸುನಿಲ್ ಸುಳ್ಳಿ, ಸೃಜೇಶ್ ಕಲ್ಲುಪಣೆ, ನಿತಿನ್ ಗಟ್ಟಿಗಾರು, ನೇತ್ರಕಿರಣ ಹರ್ಲಡ್ಕ ಆಯ್ಕೆಯಾದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…