ಎಲಿಮಲೆ : ಸಾಹಿತ್ಯ ಸಮ್ಮೇಳನ ಉದ್ಘಾಟನೆ

January 19, 2020
12:28 PM

ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಉದ್ಘಾಟನೆಗೊಂಡಿದೆ.

Advertisement

ಸಮ್ಮೇಳನವನ್ನು ಗಿರೀಶ್ ರಾವ್ (ಜೋಗಿ) ಉದ್ಘಾಟಿಸಿದರು. ಅತಿಥಿಗಳಾಗಿ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯೆ ಆಶಾ ತಿಮ್ಮಪ್ಪ, ಶಾಸಕ ಅಂಗಾರ,  ಕುಕ್ಕೆ  ಸುಬ್ರಹ್ಮಣ್ಯ ದೇವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ‌ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸ್ವಾಗತ ಸಮಿತಿ ಅಧ್ಯಕ್ಷ ಎ‌ವಿ ತೀರ್ಥರಾಮ, ತಾಲೂಕು ಕಸಾಪ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ದೇವಚಳ್ಳ ಗ್ರಾಪಂ ಅಧ್ಯಕ್ಷ ದಿವಾಕರ ಮುಂಡೋಡಿ, ತಾಪಂ ಸದಸ್ಯೆ ಯಶೋಧಾ ಬಾಳೆಗುಡ್ಡೆ, ಕಸಾಪ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ , ಸಾಹಿತಿ ಲಲಿತಾಜ ಮಲ್ಲಾರ  ಮೊದಲಾದವರಿದ್ಧರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್
ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ
April 23, 2026
2:41 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು
April 23, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror