ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಉದ್ಘಾಟನೆಗೊಂಡಿದೆ.
ಸಮ್ಮೇಳನವನ್ನು ಗಿರೀಶ್ ರಾವ್ (ಜೋಗಿ) ಉದ್ಘಾಟಿಸಿದರು. ಅತಿಥಿಗಳಾಗಿ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯೆ ಆಶಾ ತಿಮ್ಮಪ್ಪ, ಶಾಸಕ ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸ್ವಾಗತ ಸಮಿತಿ ಅಧ್ಯಕ್ಷ ಎವಿ ತೀರ್ಥರಾಮ, ತಾಲೂಕು ಕಸಾಪ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ದೇವಚಳ್ಳ ಗ್ರಾಪಂ ಅಧ್ಯಕ್ಷ ದಿವಾಕರ ಮುಂಡೋಡಿ, ತಾಪಂ ಸದಸ್ಯೆ ಯಶೋಧಾ ಬಾಳೆಗುಡ್ಡೆ, ಕಸಾಪ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ , ಸಾಹಿತಿ ಲಲಿತಾಜ ಮಲ್ಲಾರ ಮೊದಲಾದವರಿದ್ಧರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…