ಸುಳ್ಯ: ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಕನ್ನಡ ಧ್ವಜ ಅಭಿಯಾನ ಇಂದು ಎಲಿಮಲೆಯಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಹಾಗೂ ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಗೌಡ ಬಾಳೆತೋಟ ಅಭಿಯಾನಕ್ಕೆ ಚಾಲನೆ ನೀಡಿದರು.
ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ ಮೆತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ, ಕಾರ್ಯದರ್ಶಿ ಜಯಂತ್ ತಳೂರು, ಸ್ವಾಗತ ಸಮಿತಿ ಮತ್ತು ಉಪಸಮಿತಿ ಪದಾಧಿಕಾರಿಗಳಾದ ಶ್ರೀಧರ ಗೌಡ ಕೆರೆಮೂಲೆ, ವಸಂತ ನಾಯಕ್ ಡಿ, ಗದಾಧರ ಬಾಳುಗೋಡು, ಓಂ ಪ್ರಸಾದ್ ಕಜೆ, ಹರಿಪ್ರಸಾದ್ ಬಿ.ವಿ., ರಮಾನಂದ ಹೊಸತೋಟ, ದಿವ್ಯಕುಮಾರಿ ಬಾಳುಗೋಡು, ದಯಾನಂದ ಮೆತ್ತಡ್ಕ, ದಿನೇಶ್ ಕೇರ, ಬಾಲಚಂದ್ರ ಅಂಬೆಕಲ್ಲು, ದೀಕ್ಷಿತ್ ಚಿತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490