ಸುಳ್ಯ: ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಕನ್ನಡ ಧ್ವಜ ಅಭಿಯಾನ ಇಂದು ಎಲಿಮಲೆಯಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಹಾಗೂ ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಗೌಡ ಬಾಳೆತೋಟ ಅಭಿಯಾನಕ್ಕೆ ಚಾಲನೆ ನೀಡಿದರು.
ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ ಮೆತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ, ಕಾರ್ಯದರ್ಶಿ ಜಯಂತ್ ತಳೂರು, ಸ್ವಾಗತ ಸಮಿತಿ ಮತ್ತು ಉಪಸಮಿತಿ ಪದಾಧಿಕಾರಿಗಳಾದ ಶ್ರೀಧರ ಗೌಡ ಕೆರೆಮೂಲೆ, ವಸಂತ ನಾಯಕ್ ಡಿ, ಗದಾಧರ ಬಾಳುಗೋಡು, ಓಂ ಪ್ರಸಾದ್ ಕಜೆ, ಹರಿಪ್ರಸಾದ್ ಬಿ.ವಿ., ರಮಾನಂದ ಹೊಸತೋಟ, ದಿವ್ಯಕುಮಾರಿ ಬಾಳುಗೋಡು, ದಯಾನಂದ ಮೆತ್ತಡ್ಕ, ದಿನೇಶ್ ಕೇರ, ಬಾಲಚಂದ್ರ ಅಂಬೆಕಲ್ಲು, ದೀಕ್ಷಿತ್ ಚಿತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…