ಸುಳ್ಯ: ಎಲಿಮಲೆಯಲ್ಲಿ ನಡೆಯುವ 24 ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಆಯ್ಕೆಯ ಬಗ್ಗೆ ಸಮಾಲೋಚನಾ ಸಭೆಯು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ಸಾಹಿತ್ಯ ಪರಿಷತ್ ಅಧ್ಯಕ್ಷ ಹರಪ್ರಸಾದ್ ತುದಿಯಡ್ಕ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಗ್ಗೆ ವಿವರಿಸಿದರು.ಎಲ್ಲರ ಸರ್ವಾನುಮತದ ನಿರ್ಣಯದಂತೆ ಹಿರಿಯ ಸಾಹಿತಿ- ಕವಿ ಕೃ.ಶಾ.ಮರ್ಕಂಜ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆರಿಸಲಾಯಿತು.
ಸಮ್ಮೇಳನಗಳ ಪೂರ್ವಾಧ್ಯಕ್ಷರಾದ ಕುತ್ಯಾಳ ನಾಗಪ್ಪ ಗೌಡ, ಡಾ.ಪ್ರಭಾಕರ ಶಿಶಿಲ, ಲಲಿತಾಜ ಮಲ್ಲಾರ, ಶೀಲಾವತಿ ಕೊಳಂಬೆ, ಜಿ.ಎಸ್.ಉಬರಡ್ಕ, ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾದ ಮೀನಾಕ್ಷಿ ಗೌಡ,ಎಲಿಮಲೆ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ರಾದ ಎ.ವಿ.ತೀರ್ಥರಾಮ,ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಮೆತ್ತಡ್ಕ ಹಾಗು ಸಮಿತಿಯ ಸದಸ್ಯರು, ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ದಯಾನಂದ ಆಳ್ವ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಚಂದ್ರಶೇಖರ್ ಪೇರಾಲು ಸ್ವಾಗತಿಸಿ, ತೇಜಸ್ವಿ ಕಡಪಳ ವಂದಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…