ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 26ರಂದು ವಿಪರೀತ ಮಳೆ ಹಾಗೂ ಭಾರಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳಿಗೆ ಅಕ್ಟೋಬರ್ 26ರಂದು ರಜೆಯನ್ನು (ಉಡುಪಿ ಜಿಲ್ಲಾಧಿಕಾರಿಯವರ ಅಧಿಕೃತ ಜ್ಞಾಪನ ಸಂಖ್ಯೆ ಸಿಎಎಲ್ಸಿಆರ್144/2019-20/45213 ಅಕ್ಟೋಬರ್ 25) ಘೋಷಿಸಲಾಗಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ಎಲ್ಲಾ ಪದವಿ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.
ಅಲ್ಲದೆ ನವೆಂಬರ್ 12ರಂದು ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿರುವುದರಿಂದ ನವೆಂಬರ್ 11 ಮತ್ತು 12 ರಂದು ಎಲ್ಲಾ ಪದವಿ ಹಾಗೂ 13 ರಂದು (ಬಿ.ಬಿ.ಎ/ಬಿ.ಬಿ.ಎಂ) ನಿಗದಿಪಡಿಸಿದ್ದ ಪರೀಕ್ಷೆಗಳ ದಿನಾಂಕ ಬದಲಾವಣೆ ಮಾಡಿ ಮರುನಿಗದಿಪಡಿಸಲಾಗಿದೆ. ಉಳಿದಂತೆ ಪರೀಕ್ಷಾ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…