ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 26ರಂದು ವಿಪರೀತ ಮಳೆ ಹಾಗೂ ಭಾರಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳಿಗೆ ಅಕ್ಟೋಬರ್ 26ರಂದು ರಜೆಯನ್ನು (ಉಡುಪಿ ಜಿಲ್ಲಾಧಿಕಾರಿಯವರ ಅಧಿಕೃತ ಜ್ಞಾಪನ ಸಂಖ್ಯೆ ಸಿಎಎಲ್ಸಿಆರ್144/2019-20/45213 ಅಕ್ಟೋಬರ್ 25) ಘೋಷಿಸಲಾಗಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ಎಲ್ಲಾ ಪದವಿ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.
ಅಲ್ಲದೆ ನವೆಂಬರ್ 12ರಂದು ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿರುವುದರಿಂದ ನವೆಂಬರ್ 11 ಮತ್ತು 12 ರಂದು ಎಲ್ಲಾ ಪದವಿ ಹಾಗೂ 13 ರಂದು (ಬಿ.ಬಿ.ಎ/ಬಿ.ಬಿ.ಎಂ) ನಿಗದಿಪಡಿಸಿದ್ದ ಪರೀಕ್ಷೆಗಳ ದಿನಾಂಕ ಬದಲಾವಣೆ ಮಾಡಿ ಮರುನಿಗದಿಪಡಿಸಲಾಗಿದೆ. ಉಳಿದಂತೆ ಪರೀಕ್ಷಾ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…