ಎಲ್ಲೆಲ್ಲಿ ಹೇಗೆ ಮಳೆಯಾಯ್ತು…..?

November 17, 2019
10:05 AM

ಸುಳ್ಯ: ಕಳೆದ ಎರಡು ದಿನಗಳಿಂದ ವಿವಿಧ ಕಡೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಹಾನಿಯಾಗಿದೆ. ಅಡಿಕೆ ಮರಗಳು ಧರೆಗೆ ಉರುಳಿ ಕೃಷಿಕರಿಗೆ ನಷ್ಟವಾಯಿತು. ಎಣ್ಮೂರು, ನಿಂತಿಕಲ್ಲು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯ ಜೊತೆಗೆ ಗಾಳಿಯೂ ಇತ್ತು.

24 ಗಂಟೆಯಲ್ಲಿ ದಾಖಲಾದ ಮಳೆಯ ವಿವರ ಇಂತಿದೆ (ಮಿ.ಮೀ.ಗಳಲ್ಲಿ)  ಕೃಪೆ: ಮಳೆ ಲೆಕ್ಕ ವಾಟ್ಸಪ್ ಗ್ರೂಪ್

ಕಲ್ಮಡ್ಕ – 24 

ಕಡಬ – 21 

ಹಾಲೆಮಜಲು-19

ಬಾಳಿಲ – 16 

ಕುಕ್ಕುಜಡ್ಕ- 14 (ಮಾಹಿತಿ – ಪಿ.ಕೆ.ಸುಬ್ಬರಾವ್)

ತೊಡಿಕಾನ-10

ಚೆಂಬು, ಕಲ್ಲಾಜೆ, ಅಡೆಂಜ ಉರುವಾಲು ತಲಾ –  08,

ಕಮಿಲ ಪುಚ್ಚಪ್ಪಾಡಿ- 02

ಕೊಲ್ಲಮೊಗ್ರ – 01,

ಪಡ್ರೆ-

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror