ಎಲ್ಲೆಲ್ಲಿ ಹೇಗೆ ಮಳೆಯಾಯ್ತು…..?

November 17, 2019
10:05 AM

ಸುಳ್ಯ: ಕಳೆದ ಎರಡು ದಿನಗಳಿಂದ ವಿವಿಧ ಕಡೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಹಾನಿಯಾಗಿದೆ. ಅಡಿಕೆ ಮರಗಳು ಧರೆಗೆ ಉರುಳಿ ಕೃಷಿಕರಿಗೆ ನಷ್ಟವಾಯಿತು. ಎಣ್ಮೂರು, ನಿಂತಿಕಲ್ಲು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯ ಜೊತೆಗೆ ಗಾಳಿಯೂ ಇತ್ತು.

Advertisement
Advertisement
Advertisement

24 ಗಂಟೆಯಲ್ಲಿ ದಾಖಲಾದ ಮಳೆಯ ವಿವರ ಇಂತಿದೆ (ಮಿ.ಮೀ.ಗಳಲ್ಲಿ)  ಕೃಪೆ: ಮಳೆ ಲೆಕ್ಕ ವಾಟ್ಸಪ್ ಗ್ರೂಪ್

Advertisement

ಕಲ್ಮಡ್ಕ – 24 

ಕಡಬ – 21 

Advertisement

ಹಾಲೆಮಜಲು-19

ಬಾಳಿಲ – 16 

Advertisement

ಕುಕ್ಕುಜಡ್ಕ- 14 (ಮಾಹಿತಿ – ಪಿ.ಕೆ.ಸುಬ್ಬರಾವ್)

ತೊಡಿಕಾನ-10

Advertisement

ಚೆಂಬು, ಕಲ್ಲಾಜೆ, ಅಡೆಂಜ ಉರುವಾಲು ತಲಾ –  08,

ಕಮಿಲ ಪುಚ್ಚಪ್ಪಾಡಿ- 02

Advertisement

ಕೊಲ್ಲಮೊಗ್ರ – 01,

ಪಡ್ರೆ-

Advertisement

 

Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?
April 16, 2024
10:18 PM
by: ಸಮರ್ಥ ಸಮನ್ಯು
ಕಾಡ್ಗಿಚ್ಚು ಕೇವಲ ಜನರಿಗೆ ಅಪಾಯವಲ್ಲ | ಹವಾಮಾನ ಬದಲಾವಣೆಯ ಮೇಲೂ ಪರಿಣಾಮ |
April 16, 2024
3:48 PM
by: ದ ರೂರಲ್ ಮಿರರ್.ಕಾಂ
ಬೆಳಿಗ್ಗೆ ಎದ್ದ ತಕ್ಷಣ ಚಹ ಅಥವಾ ಕಾಫಿ ಕುಡಿಯುವ ಅಭ್ಯಾಸ ನಿಮಗಿದೆಯೇ? | ಈ ಅಭ್ಯಾಸವನ್ನು ಬದಲಿಸಿ!.
April 16, 2024
2:35 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror