ಸುಳ್ಯ: ಕಳೆದ ಎರಡು ದಿನಗಳಿಂದ ವಿವಿಧ ಕಡೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಹಾನಿಯಾಗಿದೆ. ಅಡಿಕೆ ಮರಗಳು ಧರೆಗೆ ಉರುಳಿ ಕೃಷಿಕರಿಗೆ ನಷ್ಟವಾಯಿತು. ಎಣ್ಮೂರು, ನಿಂತಿಕಲ್ಲು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯ ಜೊತೆಗೆ ಗಾಳಿಯೂ ಇತ್ತು.
24 ಗಂಟೆಯಲ್ಲಿ ದಾಖಲಾದ ಮಳೆಯ ವಿವರ ಇಂತಿದೆ (ಮಿ.ಮೀ.ಗಳಲ್ಲಿ) ಕೃಪೆ: ಮಳೆ ಲೆಕ್ಕ ವಾಟ್ಸಪ್ ಗ್ರೂಪ್
ಕಲ್ಮಡ್ಕ – 24
ಕಡಬ – 21
ಹಾಲೆಮಜಲು-19
ಬಾಳಿಲ – 16
ಕುಕ್ಕುಜಡ್ಕ- 14 (ಮಾಹಿತಿ – ಪಿ.ಕೆ.ಸುಬ್ಬರಾವ್)
ತೊಡಿಕಾನ-10
ಚೆಂಬು, ಕಲ್ಲಾಜೆ, ಅಡೆಂಜ ಉರುವಾಲು ತಲಾ – 08,
ಕಮಿಲ ಪುಚ್ಚಪ್ಪಾಡಿ- 02
ಕೊಲ್ಲಮೊಗ್ರ – 01,
ಪಡ್ರೆ-
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490